About the Author

ಡಾ. ಎ.ನ್. ಸಿದ್ದೇಶ್ವರಿ ಅವರು ಜಾನಪದ ಸಾಹಿತ್ಯ ಸಂಶೋಧಕರು. ಕರ್ನಾಟಕ ಜಾನಪದ ಪರಿಷತ್ ಬಳ್ಳಾರಿ ತಾಲೂಕು ಘಟಕ ಅಧ್ಯಕ್ಷರು. ಬಳ್ಳಾರಿಯ ಮುನ್ಸಿಪಲ್ ಹೈಸ್ಕೂಲ್ ನಲ್ಲಿ ಅಧ್ಯಾಪಕರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ವಿಭಾಗದಲ್ಲಿ‘ ಬಳ್ಳಾರಿ ಜಿಲ್ಲೆಯ ಜಾನಪದ ಆಚರಣೆಗಳು’  ಎಂಬ ‌‌‌ಪ್ರಬಂಧಕ್ಕೆ ಡಾಕ್ಟರೇಟ್ ಪಡೆದಿದ್ದಾರೆ. 

ಪ್ರಕಟಿತ ಕೃತಿಗಳು: ಬಳ್ಳಾರಿ ಜಿಲ್ಲೆಯ ಜಾನಪದ ಆಚರಣೆಗಳು ಸುವ್ವೆ ..ಸುವ್ವೆ..ಸುವ್ವಾಲಿ, ಜಾನಪದ ‌‌‌‌‌‌‌‌‌‌ಹೂಬನ, ಬಾಳೆ(ಸಂಶೋಧನಾ ಪ್ರಬಂಧಗಳು)  ನಮ್ಮೂರು ಅಮಕುಂದಿ(ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ ಪ್ರಕಟಿಸಿದೆ). ಕನ್ನಡ ‌‌‌‌‌‌‌‌‌‌‌‌‌‌‌‌‌‌‌‌‌‌‌‌‌ ಹಾಗೂ‌ ಜಾನಪದ ವಿಶ್ವವಿದ್ಯಾಲಯದಲ್ಲಿ 15 ಲೇಖನಗಳು ಪ್ರಕಟವಾಗಿವೆ. ಉಪನ್ಯಾಸ, ಕಾರ್ಯಕ್ರಮ ನಿರೂಪಣೆ ಹಾಗೂ ಸಂಯೋಜನೆ, ಜಾನಪದ ಸಂಶೋಧನೆ ಸಂಪಾದನೆ ಸಂಗ್ರಹಣೆ ಇತ್ಯಾದಿ ಇವರ ಹವ್ಯಾಸಗಳು.

ಎ.ಎನ್. ಸಿದ್ದೇಶ್ವರಿ

(01 Jun 1970)