About the Author

ಎ.ಆರ್. ಪಂಪಣ್ಣ ಅಪ್ಪಟ ರೈತಾಪಿ ಭಾಷೆಯಲ್ಲಿ ಕತೆಯಾಗಿಸುವ ಎ.ಆರ್. ಪಂಪಣ್ಣ ಒಬ್ಬ ಅಪ್ಪಟ ದೇಶಿ ಕಥೆಗಾರರು.  ಇವರ ಬೇಯುವ ಉಸಿರಿನ ಗುರುತು ಕೃತಿಯು ಹಲವಾರು ರೈತಾಪಿ ಕಥನಗಾರಿಕೆಯನ್ನು ತೆರೆದಿಡುವಂತದ್ದು. ಮಾಮರವೇ ಮಾಮರವೇ ಇವರ ಮೂರನೇ ಪುಸ್ತಕವಾಗಿದ್ದು ಮೊದಲನೇ ಪ್ರಬಂಧ ಸಂಕಲವೂ ಆಗಿದೆ. 

ಎ.ಆರ್‌.ಪಂಪಣ್ಣ