About the Author

ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಸಾಹಿತ್ಯ ಕೃಷಿ ಮಾಡಿರುವ ಡಾ. ಎ.ಎಸ್. ವೇಣುಗೋಪಾಲರಾವ್ ಅವರು ಕನ್ನಡ ಸಾಹಿತ್ಯಕ್ಕೆ ಅತ್ಯುತ್ತಮ ಲಲಿತ ಪ್ರಬಂಧಗಳನ್ನು ನೀಡಿದ್ದಾರೆ. 

ಬೆಂಗಳೂರಿನ ಶ್ರೀ ರಮಣ ಸೆಂಟರ್ ಫಾರ್ ಲರ್ನಿಂಗ್ ಸಂಸ್ಥೆಯು ರಮಣ ಮಹರ್ಷಿ ಅವರ ಸಂದೇಶಗಳನ್ನು ಅನುವಾದಿಸಿ  ಭಗವಾನ್ ಶ್ರೀರಮಣ ಮಹರ್ಷಿಗಳು ಎನ್ನುವ ಪುಸ್ತಕವನ್ನು ಹೊರತಂದಿದ್ದಾರೆ. 

 

ಎ.ಎಸ್. ವೇಣುಗೋಪಾಲರಾವ್