About the Author

ಕವಯತ್ರಿ ಆಶಾ ಜಗದೀಶ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಹಲವಾರು ಕತೆ, ಲೇಖನ, ಕವಿತೆ, ಪ್ರಬಂಧಗಳು ಪತ್ರಿಕೆಗಳಲ್ಲಿ ಪ್ರಕಟಣೆ ಕಂಡಿವೆ. ‘ಮೌನ ತಂಬೂರಿ’ ಅವರ ಚೊಚ್ಚಲ ಕವನ ಸಂಕಲನ.

ಆಶಾ ಜಗದೀಶ್