About the Author

ಅಹೋರಾತ್ರ ಎಂತಲೇ ಪರಿಚಿತರಾಗಿರುವ ನಟೇಶ ಪೋಲಪಳ್ಳಿಯವರು ಮೂಲತಃ ಬೆಂಗಳೂರಿನವರು. ವ್ಯಕ್ತಿತ್ವ ವಿಕಸನದ ಕುರಿತು ಹಲವು ಪುಸ್ತಕಗಳನ್ನು ಬರೆದಿರುವ ಇವರ ಪ್ರಮುಖ ಕೃತಿಗಳೆಂದರೆ, ಒಳಗನ್ನಡಿ, ಆಯತನ, ಮೂರ್ಖನ ಮಾತುಗಳು, ಗಗನ ಗೋಚರಿ ವಸುಂದರಾ.

ಅಹೋರಾತ್ರ