About the Author

ವೃತ್ತಿಯಿಂದ ಪತ್ರಕರ್ತರಾಗಿರುವ ಅಲ್ಲಾಗಿರಿರಾಜ ಅವರ ಕೊಪ್ಪಳ ಜಿಲ್ಲೆಯ ಕನಕಗಿರಿಯವರು. ಗಜಲ್‌ ಬರೆಯುವುದರಲ್ಲಿ ವಿಶೇಷ ಆಸಕ್ತಿ ಹೊಂದಿರುವ ಅವರ ’ಆಜಾದಿ ಗಜಲ್’, ಸುರೂರು ಗಜಲ್, ನೂರ್‌ ಗಜಲ್ ಕೃತಿಗಳು ಪ್ರಕಟವಾಗಿವೆ.

ಅಲ್ಲಾಗಿರಿರಾಜ್ ಕನಕಗಿರಿ

(01 Jun 1972)