About the Author

ಅಲ್ಲಮ ಪ್ರಭು ಬೆಟ್ಟದೂರು ಅವರು 1951 ಜೂನ್‌ 30ರಂದು ಕೊಪ್ಪಳದಲ್ಲಿ ಜನಿಸಿದರು. ಗವಿ ಸಿದ್ದೇಶ್ವರ ಕಾಲೇಜಿನ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಬಂಡಾಯ ಸಂಘಟನೆಯಲ್ಲಿ ಆಸಕ್ತಿಯಿರುವ ಇವರು ಸಾಹಿತ್ಯ ಕ್ಷೇತ್ರದಲ್ಲಿಯೂ ಚಟುವಟಿಕೆಯಿಂದಿದ್ದಾರೆ. ಕವಿತೆ ಹಾಗೂ ಪ್ರಬಂಧ ರಚನೆ ಇವರ ಆಸಕ್ತಿ ವಲಯ. ಅಲ್ಲಮಪ್ರಭು ಅವರ ಪ್ರಮುಖ ಕೃತಿಗಳೆಂದರೆ ಕಟ್ಟಬಲ್ಲೆವು ನಾವು ಕೆಡಹಬಲ್ಲರು ಅವರು, ಇದು ನನ್ನ ಭಾರತ, ಕುದುರೆ ಮೋತಿ ಮತ್ತು ನಿಲುಗಿರಿ (ಕವನ ಸಂಕಲನಗಳು) ಮುಂತಾದವು. 

ಅಲ್ಲಮ ಪ್ರಭು ಬೆಟ್ಟದೂರು

(30 Jun 1951)