About the Author

ಲೇಖಕ ಆಲೂರು ದೊಡ್ಡನಿಂಗಪ್ಪ  ಅವರು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಆಲೂರಿನವರು. ಸದ್ಯಕ್ಕೆ ಮೈಸೂರಿನ ರಂಗಾಯಣದಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲೂ ಸದಾ ಕ್ರಿಯಾಶೀಲರು. 'ಪಲ್ಲಟ' ಕನ್ನಡ ಚಲನಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. 

ಕೃತಿಗಳು: 'ನೇಕಾರ', 'ಮುಟ್ಟು' ಮತ್ತು 'ಎದೆಯ ಹೊಲದಲ್ಲಿ ಸೂರ್ಯಕಾಂತಿ,( ಕವನ ಸಂಕಲನಗಳು).

 

ಆಲೂರು ದೊಡ್ಡನಿಂಗಪ್ಪ