About the Author

ಅಂಬರೀಷ ಎಸ್. ಪೂಜಾರಿ ಅವರು ಬಿಜಾಪುರ ಜಿಲ್ಲೆಯ ಯಕ್ಕುಂಡಿಯವರು. ಪ್ರಾಥಮಿಕ ಶಿಕ್ಷಣವನ್ನು ಯಕ್ಕುಂಡಿಯಲ್ಲೇ ಮುಗಿಸಿ, ಬಬ್ಲೇಶ್ವರದಲ್ಲಿ ಶಿಕ್ಷಣದಲ್ಲಿ ನಂತರದ ಶಿಕ್ಷಣ ಹಾಗೂ ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಎಂ.ಎ ಪದವಿ ಪಡೆದರು. ಸದ್ಯ ರಾಮನಗರದ ಜಿಲ್ಲಾ ಕಾರಾಗೃಹದಲ್ಲಿ ಅಧೀಕ್ಷಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕೃತಿಗಳು: ಪರಿವರ್ತನೆ (ಕವನ ಸಂಕಲನ), ಕರೋನ ಮತ್ತು ಇತರೆ ಕವಿತೆಗಳು (ಕವನ ಸಂಕಲನ).

ಅಂಬರೀಷ ಎಸ್. ಪೂಜಾರಿ

(15 Jun 1986)