About the Author

ಕವಿ ಆಮಿರ್ ಬನ್ನೂರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಕವನ, ಬರವಣಿಗೆ ಹಾಗೂ ಓದು ಅವರ ಆಸಕ್ತಿಕ್ಷೇತ್ರವಾಗಿದೆ. ಪ್ರಸ್ತುತ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕ ಹಾಗೂ ಯುವ ಸಂಘಟಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಶಸ್ತಿ ; ತುಮಕೂರಿನ ಮಾತೃ ಭೂಮಿ ಸೇವಾ ಟ್ರಸ್ಟ್ ವತಿಯಿಂದ ಎ ಪಿ ಜೆ ಅಬ್ದುಲ್ ಕಲಾಂ ರಾಷ್ಟ್ರ ಪ್ರಶಸ್ತಿ.

ಆಮಿರ್ ಬನ್ನೂರು