About the Author

ಕನ್ನಡ ಭಾಷೆ-ಸಂಸ್ಕೃತಿಯ ಬಗ್ಗೆ ವಿಶೇಷ ಆಸಕ್ತಿ ಹಾಗೂ ಕಾಳಜಿ ಹೊಂದಿರುವ ಆನಂದ ಜಿ. ಅವರು ಬನವಾಸಿ ಬಳಗದ ಸಕ್ರಿಯ ಸದಸ್ಯರು. ಕನ್ನಡ-ಕರ್ನಾಟಕ ಕುರಿತು ಕೆಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ನಮ್ಮ ಮೆಟ್ರೋ ಹಿಂದಿ ಬೇಡ, ಕನ್ನಡಿಗ ಮರೆವು ಅರಿವು, ಸ್ವತಂತ್ರ ಭಾರತದಲ್ಲಿ ಅತಂತ್ರ ಕರ್ನಾಟಕ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಆನಂದ್ ಜಿ.