About the Author

ಕಾದಂಬರಿಗಾರ್ತಿ ಆರತಿ ವೆಂಕಟೇಶ್ ಅವರು 1964 ಫೆಬ್ರವರಿ 15ರಂದು ಜನಿಸಿದರು. ತಂದೆ ನವರತ್ನರಾಮ್, ತಾಯಿ ಉಷಾ ನವರತ್ನರಾಮ್. ’ಆಶಾಕಿರಣ, ಅಮೃತಬಿಂದು, ನಿನಗಾಗಿ ನಾನೋಡಿ ಬಂದೆ, ಜೀವನ ಸಂಧ್ಯಾ, ಅಗೋಚರ, ಮುಕುಕಿದೀ ಮಬ್ಬಿನಲಿ, ಮಾಫಲೇಶುಕದಾಚನ, ಯಾವ ಮುರಳಿ ಕರೆಯಿತು, ತಲ್ಲಣಿಸದಿರು ಮನವೆ, ಧರಿತ್ರಿ’ ಮುಂತಾದ 30ಕ್ಕೂ ಹೆಚ್ಚು ಕಾದಂಬರಿ ರಚಿಸಿದ್ದಾರೆ.

ಆರತಿ ವೆಂಕಟೇಶ್

(15 Feb 1964)