About the Author

ಅರ್ಚನಾ ಆರ್‌ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರು. ವೃತ್ತಿಯಲ್ಲಿ ಶಿಕ್ಷಕಿ ಯಾಗಿದ್ದು, ಪ್ರವೃತ್ತಿಯಲ್ಲಿ ಸಾಂಸ್ಕೃತಿಕ ಕ್ಷೇತ್ರ ಮತ್ತು ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅನೇಕ ಪತ್ರಿಕೆಗಳಿಗೆ ಅಂಕಣಗಳನ್ನು ಬರೆದಿದ್ದಾರೆ.

ಕೃತಿಗಳು: ತ್ರಿವೇಣಿ: ಮನ ಮಂಥನ

ಅರ್ಚನಾ ಆರ್‌