About the Author

ಅರ್ಪಣ ಎಚ್. ಎಸ್ ಹುಟ್ಟಿದ್ದು ಶಿವಮೊಗ್ಗದಲ್ಲಿ ಬೆಳೆದದ್ದು ಮತ್ತು ಪದವಿಯವರೆಗೆ ಓದಿದ್ದು ಧರ್ಮಸ್ಥಳ ಮತ್ತು ಉಜಿರೆಯಲ್ಲಿ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ, ಈಟಿವಿಯಲ್ಲಿ ಪತ್ರಕರ್ತೆಯಾಗಿ ವೃತ್ತಿ ಜೀವನ ಆರಂಭಿಸಿದರು.. ಪ್ರಸ್ತುತ ಹೈದಾಬಾದಿನಲ್ಲಿ ನೆಲೆಸಿದ್ದು, ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸಾಹಿತ್ಯ ಮತ್ತು ಸಿನಿಮಾ ಆಸಕ್ತಿಯ ಕ್ಷೇತ್ರ. ಇವರ ಅನೇಕ ಕತೆ, ಕವನ ಮತ್ತು ಲಲಿತ ಪ್ರಬಂಧಗಳು ನಾಡಿನ ಪ್ರಮುಖ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳ ಸಾಹಿತ್ಯ ಸರ್ಧೆಗಳಲ್ಲಿ ಬಹುಮಾನ ಗಳಿಸಿವೆ.

ಕೃತಿ:”ಕೆಂಪು ಮತ್ತು ಇತರ ಬಹುಮಾನಿತ ಕತೆಗಳು’ ಇವರ ಮೊದಲ ಪ್ರಕಟಿತ ಕೃತಿ

ಅರ್ಪಣ ಎಚ್. ಎಸ್