About the Author

ಧ್ಯಾನಗಳ ಬಗ್ಗೆ ಆಸಕ್ತಿ ಹೊಂದಿರುವ ಅರ್ಪನ ಉಕ್ಕುಂದ್‌ ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂಜಿನಿಯರಿಂಗ್‌ ಮಾಡಿದ್ದಾರೆ. 1992ರಲ್ಲಿ ಬೆಂಗಳೂರಿನ ರಾಷ್ಟ್ರೋತ್ಥಾನ ಶಿಕ್ಷಾ ಕೇಂದ್ರವನ್ನು ಸೇರಿದ ಇವರು ಅಷ್ಟಾಂಗ ಯೋಗವನ್ನು ಕಲಿತಿದ್ದಾರೆ. ಯೋಗಕ್ಕೆ ಸಂಬಂಧಿಸಿದಂತೆ ಧ್ಯಾನ-ಸಚಿತ್ರ, ನಿದ್ರಾ ಪಾರ್ಶ್ವವಾಯು, ಆಸ್ಟ್ರಲ್ ಪ್ರೊಜೆಕ್ಷನ್ ಮುಂತಾದ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

ಅರ್ಪನ ಉಕ್ಕುಂದ್