ಸಾಹಿತಿ ಬಿ. ಮಹೇಶ್ ಹರವೆ ಅವರು ಮೈಸೂರು ಜಿಲ್ಲೆಯ ಕೆ.ಆರ್. ಪೇಟೆಯ ತೆಂಡೆಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು. ಸದ್ಯ ಮೈಸೂರಿನಲ್ಲಿ ವಾಸಿಸುತ್ತಿದ್ದಾರೆ. ದೇವಯ್ಯ ಹರವೆ ಸಮಗ್ರ ಸಾಹಿತ್ಯ ಸಂಪುಟ ಕೃತಿಯನ್ನು ಸಂಪಾದಿಸಿದ್ದಾರೆ.
ದೇವಯ್ಯ ಹರವೆ ಸಮಗ್ರ ಸಾಹಿತ್ಯ ಸಂಪುಟ
©2024 Book Brahma Private Limited.