About the Author

ಸಾಹಿತಿ ಬಿ.  ಮಹೇಶ್ ಹರವೆ ಅವರು ಮೈಸೂರು ಜಿಲ್ಲೆಯ ಕೆ.ಆರ್‌. ಪೇಟೆಯ ತೆಂಡೆಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು. ಸದ್ಯ ಮೈಸೂರಿನಲ್ಲಿ ವಾಸಿಸುತ್ತಿದ್ದಾರೆ. ದೇವಯ್ಯ ಹರವೆ ಸಮಗ್ರ ಸಾಹಿತ್ಯ ಸಂಪುಟ ಕೃತಿಯನ್ನು ಸಂಪಾದಿಸಿದ್ದಾರೆ. 

ಬಿ. ಮಹೇಶ್‌ ಹರವೆ