About the Author

ಲೇಖಕ ಬಿ. ಆರ್. ರಂಗಸ್ವಾಮಿ ಅವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಪಾಳ್ಯಾದ ಹಳ್ಳಿ ಗ್ರಾಮದವರು. ನವಸಮಾಜ ನಿರ್ಮಾಣ ವೇದಿಕೆಯ ಸಂಸ್ಥಾಪಕರು. ಬಾರುಕೋಲು ಪತ್ರಿಕೆಯ ಸಂಪಾದಕರು. ಪೆರಿಯಾರ್ ಈ. ವೆಂ. ರಾಮಸ್ವಾಮಿ ಬರಹ ಮತ್ತು ಭಾಷಣಗಳ ಸಂಗ್ರಹ’ವನ್ನು ಮೂರು ಸಂಪುಟಗಳಲ್ಲಿ ಹೊರತಂದಿದ್ದಾರೆ.

ಬಿ. ಆರ್. ರಂಗಸ್ವಾಮಿ