About the Author

ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ.

ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ದೊರೆತಿದೆ.

ಬಿ. ಸುಜ್ಞಾನಮೂರ್ತಿ

(06 Jul 1960)

Books by Author

Awards