About the Author

ಲೇಖಕ ಪ್ರೊ. ಬಸವರಾಜ ಐಗೋಳ ಅವರು ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ,ಪ್ರಾಚಾರ್ಯರಾಗಿ ನಿವೃತ್ತರು. ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿಯವರು. ಗುಲ್ಬರ್ಗ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನೆ ಅಧಿಕಾರಿಯಾಗಿ ಉತ್ತಮ ಕೆಲಸಕ್ಕಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಪಡೆದಿದ್ದರು. ಹಲವಾರು ಸಂಶೋಧನಾ ಲೇಖನಗಳನ್ನು ಬರೆದಿದ್ದಾರೆ.

ಕೃತಿಗಳು: ಜೀವನ ಜಾಮಿತಿ, ಭಾವದ ಬೆಳದಿಂಗಳು (ಕವನ ಸಂಕಲನಗಳು)

ಬಸವರಾಜ ಐಗೋಳ