About the Author

ಲೇಖಕ ಬಸವರಾಜ ಫಕೀರಪ್ಪ ಸುಣಗಾರ ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಗೇರಿಯವರು. ತಂದೆ ಫಕೀರಪ್ಪ, ತಾಯಿ ನಿಂಗಮ್ಮ. ಬಿಎ, ಟಿಸಿಎಚ್ ಪೂರೈಸಿದ್ದಾರೆ.

ಪ್ರಶಸ್ತಿ: ಆದಶ೯ ಶಿಕ್ಷಕ ಪ್ರಶಸ್ತಿ,ಗುರು ಕುಲ ರಾಜ್ಯ ಪ್ರಶಸ್ತಿ, ವರ್ಷದ ವ್ಯಕ್ತಿ ಪ್ರಶಸ್ತಿ 2013,ಮೌಲ್ಯ  ಶಿಕ್ಷಣ ಸಂಪದ ರಾಜ್ಯ ಪ್ರಶಸ್ತಿ, ವಿವಿಧ ಮಠಾಧೀಶರಿಂದ ಸೇವಾ ರತ್ನ ಪ್ರಶಸ್ತಿ.

ಕೃತಿಗಳು: ಅಭಿಮಾನದ ನನ್ನೂರು(ಅಂಕಣ ಬರಹಗಳ ಸಂಕಲನ), ನಿಜಶರಣ ಅಂಬಿಗರ ಚೌಡಯ್ಯನವರು(ಲೇಖನಗಳ ಸಂಗ್ರಹ), ಆದರ್ಶ ಶಿಕ್ಷಕ: ಒಂದು ಚಿಂತನೆ (ಲೇಖನಗಳ ಸಂಕಲನ), ಅನಿಸಿದ್ದು.

ಬಸವರಾಜ ಫಕೀರಪ್ಪ ಸುಣಗಾರ