About the Author

ಬರಹಗಾರ ಬಸವರಾಜ ಕುಂಬಾರ್‌ ಅವರು ಜನಿಸಿದ್ದು 1987 ಜೂನ್‌ 1ರಂದು. ರಾಯಚೂರು ಜಿಲ್ಲೆ ಸಿಂದನೂರು ತಾಲ್ಲೂಕಿನ ಅರಳಹಳ್ಳಿಯವರಾದ ಬಸವರಾಜರ ತಂದೆ ಶಿವಪ್ಪ ಕುಂಬಾರ್‌, ತಾಯಿ ಕಲ್ಯಾಣಮ್ಮ. ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿರುವ ಇವರ ಪ್ರಮುಖ ಕೃತಿಗಳೆಂದರೆ ಭರವಸೆಯೇ-ಬದುಕು ಮತ್ತು ನಕ್ಷತ್ರ ಮಾಲೆ. 

ಬಸವರಾಜ ಕುಂಬಾರ ಅರಳಹಳ್ಳಿ

(01 Jun 1987)