About the Author

ಲೇಖಕ ಬಸುತನಯ (ಶಿವಾನಂದ ಟವಳಿ) ಧಾರವಾಡದಲ್ಲಿ ಅಧ್ಯಾಪಕರು. 

ಕೃತಿಗಳು: ಚೆಲುವ ಕನ್ನಡ ನಾಡು (ಮಕ್ಕಳ ಕವಿತೆಗಳು), ಬಹುರೂಪಿ (ಕವನ ಸಂಕಲನ)

ಬಸುತನಯ (ಶಿವಾನಂದ ಟವಳಿ)