About the Author

ಖಾಸಗಿ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೀರು ದೇವರಮನಿ ಅವರು ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ  ಗ್ರಾಮದವರು. ಸದ್ಯ ಬೆಂಗಳೂರು ನಿವಾಸಿ ಆಗಿರುವ ಬೀರು ಅವರಿಗೆ ಓದುವುದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸ. ಬೆಳಕಿನ ಒಂಟಿ ನಡಿಗೆ ಅವರ ಮೊದಲ ಕವನ ಸಂಕಲನ. ಈ ಸಂಕಲನದ ಹಸ್ತಪ್ರತಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಟಣೆಗಾಗಿ ಧನಸಹಾಯ ಮಾಡಿದೆ.

ಬೀರು ದೇವರಮನಿ