About the Author

ಲೇಖಕ ಸಿ.ಜಿ. ರಾಘವೇಂದ್ರ ವೈಲಾಯ ಅವರು ವೃತ್ತಿಯಲ್ಲಿ ವೈದ್ಯರು. ಬರವಣಿಗೆ ಅವರ ಆಸಕ್ತಿ ಕ್ಷೇತ್ರ. ಪ್ರಸ್ತುತ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ವೈದ್ಯಾಧಿಕಾರಿಯಾಗಿ ಸೇವೆಸಲ್ಲಿಸುತ್ತಿದ್ದಾರೆ. ಇವರ ಅಂಕಣಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ.

ಕೃತಿಗಳು: ಸರಸ್ವತಿ ನಾಗರಿಕತೆ

ಸಿ.ಜಿ. ರಾಘವೇಂದ್ರ ವೈಲಾಯ