About the Author

ವಿದ್ವಾಂಸ,  ಹಿರಿಯ ಪತ್ರಕರ್ತ, ಸಂಘಟಕ, ಲೇಖಕ ಸಿ.ಆರ್‌. ಕೃಷ್ಣರಾವ್‌ ನವಕರ್ನಾಟಕ ಪ್ರಕಾಶನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರು. ನವಕರ್ನಾಟಕದ ವಿವಿಧ ಬೃಹತ್ ಯೋಜನೆಗಳಿಗೆ ಸಂಪಾದಕರಾಗಿ ಕಾರ್ಯನಿರ್ವಹಿಸಿರುತ್ತಾರೆ. 2023 ಸೆಪ್ಟೆಂಬರ್ 10 ನಿಧನ. 

ಕೃತಿಗಳು: ಸ್ವಾತಂತ್ಯ್ರ ನಂತರದ ಭಾರತ, ನೊಬೆಲ್ ಪುರಸ್ಕೃತರು (ಸಮಗ್ರ ಮಾಹಿತಿ ಕೋಶ), ಕರ್ನಾಟಕ ಕಲಾದರ್ಶನ ಸಂಪುಟ-1, ಬದುಕಿನ ತಿರುವುಗಳು (ಆತ್ಮಕಥೆ), ನವಕರ್ನಾಟಕದ ವಿಜ್ಞಾನ-ತಂತ್ರಜ್ಞಾನ ನಿಘಂಟು -ಇವರ ಸಂಪಾದಿತ ಕೃತಿ.  'ಕರ್ನಾಟಕದಲ್ಲಿ ಕಮ್ಯುನಿಸ್ಟ್ ಚಳವಳಿ – ನಾನು ಕಂಡಂತೆ'.ಇತ್ಯಾದಿ ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. 

 

ಸಿ.ಆರ್‌. ಕೃಷ್ಣರಾವ್