About the Author

ಸಿ.ಎಸ್. ದ್ವಾರಕನಾಥ ಅವರು ವೃತ್ತಿಯಿಂದ ವಕೀಲರು. 2019ನೇ ಸಾಲಿನ ’ಅನಿಕೇತನ ಪ್ರಶಸ್ತಿ’ ಪುರಸ್ಕೃತರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.  'ಡಾ.ಬಿ.ಆರ್. ಅಂಬೇಡ್ಕರ್ ಮೂಕನಾಯಕ ಪ್ರಶಸ್ತಿ 2018'  ಪ್ರಶಸ್ತಿ ಪುರಸ್ಕೃತರು. ವಾರ್ತಾ ಭಾರತಿ ದಿನಪತ್ರಿಕೆಯ ಅಂಕಣಕಾರರು. 

ಕೃತಿಗಳು: ಮೂಕ ನಾಯಕ ಹಾಗೂ ಭಾರತ ಸಂವಿಧಾನ : ಐತಿಹಾಸಿಕ ದಾಖಲಾತಿಗಳೊಂದಿಗೆ, ಗಾಂಧಿಮಟ್ಟಿದ ನಾಡಿನಲ್ಲಿ (ಪ್ರವಾಸ ಕಥನ)  -ಇವರ ಕೃತಿಗಳು. 

ಸಿ.ಎಸ್. ದ್ವಾರಕಾನಾಥ್