About the Author

ಚೈತ್ರಾ ಕುಂದಾಪುರ ಅವರು ಮೂಲತಃ ಕುಂದಾಪುರದವರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಧರೆ. ಉದಯವಾಣಿ ಪತ್ರಿಕೆಯಲ್ಲಿ ಉಪಸಂಪಾದಕರಾಗಿ, ಸ್ಪಂದನ ಸುದ್ದಿ ವಾಹಿನಿಯಲ್ಲಿ, ಉಡುಪಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರ ಕಾಡಿನಲ್ಲಿ ಪತ್ರಿಕೋದ್ಯಮ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ‘ಯುವ ಮಾಧ್ಯಮ ರತ್ನ ಪ್ರಶಸ್ತಿ’ಗೆ ಭಾಜನರಾಗಿರುವ ಅವರ ‘ಪ್ರೇಮ ಪಾಶ’ ಎಂಬ ಪುಸ್ತಕ ಪ್ರಕಟಿಸಿದ್ದಾರೆ. 

ಚೈತ್ರಾ ಕುಂದಾಪುರ