About the Author

ಲೇಖಕ ಚಂದ್ರಪ್ರಭ ಕಠಾರಿ ವೃತ್ತಿಯಲ್ಲಿ ಸಿವಿಲ್ ಎಂಜಿನಿಯರ್. ಕತೆ, ಕವನ, ನಾಟಕ ಬರೆಯುವುದು ಹವ್ಯಾಸ. ಕಠಾರಿ ಕತೆಗಳು ( ಇಲ್ಲಿಯ ಹಲವು ಕತೆಗಳು ಸಂಕ್ರಮಣ ಸಾಹಿತ್ಯ ಪತ್ರಿಕೆ, ಈ ಭಾನುವಾರ, ಕರ್ನಾಟಕ ಸಂಘ, ಮುಂಬೈ, ಕನ್ನಡ ಸಾಹಿತ್ಯ ಪರಿಷತ್ ಪ್ರಕಟಿಸಿದ ಕೋಲ್ಮಿಂಚು, ಕಥಾ ಸರ್ಧೆಗಳಲ್ಲಿ ಬಹುಮಾನ ಪಡೆದಿವೆ.) ಮತ್ತು ಅಂಬು ( ನಾಟಕ) ಪ್ರಕಟವಾಗಿವೆ. 

ಚಂದ್ರಪ್ರಭ ಕಠಾರಿ