About the Author

ಚಂದ್ರಕಾಂತ ವಡ್ಡು ಅವರು ಮೂಲತಃ ತೋರಣಗಲ್ಲು ಬಳಿಯ ವಡ್ಡು ಗ್ರಾಮದವರು. ಹಿರಿಯ ಪತ್ರಕರ್ತರು. ಸಮಾಜಮುಖಿ ಎಂಬ ಮ್ಯಾಗ್ಝಿನ್ ಸಂಪಾದಕರು.

ಕೃತಿಗಳು: ಅಮ್ಮನ ನೆನಪು- ಭಾಗ-1 ಹಾಗೂ ಅಮ್ಮನ ನೆನಪು-ಭಾಗ-2, ಅಂತಃಕರಣದ ಗಣಿ, ನಾರಿಹಳ್ಳದ ದಂಡೆಯಲ್ಲಿ, ಸೌಹಾರ್ದ ಕರ್ನಾಟಕ, ಮುಝಫರ್ ಮತ್ತಿತರ ಇಪ್ಪತ್ತು ಕಥೆಗಳು, ಸಮಕಾಲೀನ

ಚಂದ್ರಕಾಂತ ವಡ್ಡು