About the Author

ಲೇಖಕ ಚಂದ್ರಶೇಖರ ಭಂಡಾರಿ ಅವರನ್ನು ‘ಸ್ಟಾಲ್‌ ಆಫ್‌ ದಿ ಅರ್ತ್‌’ ಎಂದು ಕೂಡ ಕರೆಯುತ್ತಾರೆ. ಅನೇಕ ಸಮಾಜದ ಏಳಿಗೆಗಾಗಿ ಕೃತಿಗಳನ್ನು ರಚಿಸಿದ ಇವರಿಗೆ ಕುವೆಂಪು ಭಾಷಾ ಪ್ರಾಧಿಕಾರದ ಪುಸ್ತಕ ಬಹುಮಾನ (2011ರಲ್ಲಿ) ಲಭಿಸಿದೆ.

ಕೃತಿಗಳು; ಕುಟುಂಬ- ಒಂದು ಚಿಂತನೆ. ಜನಮನ ಶಿಲ್ಪಿ, ರಾಷ್ಟ್ರನಾಯಕ ಡಾ. ಅಂಬೇಡ್ಕರ್, ನಾನಾನಿಂದ ನೇತಾಜಿವರೆಗೆ ಸ್ವಾತಂತ್ಯ್ರ ಸಂಗ್ರಾಮ 1857-1957.ಪ್ರಕ್ಷುಬ್ಧ ಕಾಶ್ಮೀರ 

ಚಂದ್ರಶೇಖರ ಭಂಡಾರಿ