About the Author

ಚೇತನ್ ಕುಮಾರ್ ನವಲೆ ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆದರೂ ಪ್ರವೃತ್ತಿಯಲ್ಲಿ ಒಬ್ಬ ಕನ್ನಡ ಬರಹಗಾರ. ಹುಟ್ಟೂರು ಹೂವಿನ ಹಡಗಲಿ. ವಾಸ ಬೆಂಗಳೂರು. ಜೀವಚೇತನ, ಸಮಾನಾಂತರ ಬ್ರಹ್ಮಾಂಡದಲ್ಲಿ, ಭವ್ಯಚೇತನ, ದಿವ್ಯಚೇತನ, ಗಂಡುಜನ್ಮವೇಕೆ? ಇವರ ಕೃತಿಗಳು. ಜೀವಚೇತನ ಕವನಸಂಕಲನದ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಪ್ರಶಸ್ತಿಗಳು: ಕನ್ನಡರತ್ನ ಪ್ರಶಸ್ತಿ

ಚೇತನ್ ಕುಮಾರ್ ನವಲೆ

Stories/Poems

BY THE AUTHOR