About the Author

ಚಿದಂಬರ ನರೇಂದ್ರ ಅವರು ಮೂಲತಃ ಧಾರವಾಡದವರು. ವೃತ್ತಿಯಿಂದ ಮೆಕಾನಿಕಲ್ ಇಂಜಿನಿಯರ್, ಪ್ರಸ್ತುತ ಬೆಂಗಳೂರಿನ ಕಂಪನಿಯೊಂದರಲ್ಲಿ ಡಿಸೈನ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಿನಿಮಾ, ಸಾಹಿತ್ಯದ ಓದು-ಬರಹ, ಕಾವ್ಯಾನುವಾದ ಅವರ ಹವ್ಯಾಸಗಳು. ಝೆನ್, ಸೂಫಿ ಕಾವ್ಯಮಾರ್ಗ ಮತ್ತು ಪಾಶ್ಚಿಮಾತ್ಯ-ಪೌರಸ್ತ್ಯ ಕವಿತೆಗಳ ಅನುವಾದದಲ್ಲಿ ಆಸಕ್ತರು. ‘ಚುಕ್ಕಿ ತೋರಸ್ತಾವ ಚಾಚಿ ಬೆರಳ’ ಅವರ ಮೊದಲ ಪ್ರಕಟಿತ ಕವನ ಸಂಕಲನ.

ಚಿದಂಬರ ನರೇಂದ್ರ

BY THE AUTHOR