About the Author

ಚಿರಂಜೀವಿ ರೋಡಕರ್ ಅವರು ರಾಯಚೂರು ಜಿಲ್ಲೆಯ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ನಿರ್ದೇಶಕರು ಆಗಿದ್ದು ವೃತ್ತಿಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕವನ ಸಂಕಲನ : ಚಿರ ಕ್ರಾಂತಿ

 

 

ಚಿರಂಜೀವಿ ರೋಡಕರ್

(01 Jun 1988)