About the Author

ಡಿ.ಬಿ. ಬಸವೇಗೌಡರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನವರು. ವೃತ್ತಿಯಲ್ಲಿ ವಕೀಲರು. ಛಾಯಾಗ್ರಹಣ ಇವರ ಆಸಕ್ತಿ. ಕನ್ನಡ ಚಲನಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಜೀವನ ಸಾಧನೆ ಕುರಿತು ‘ಬೆಳ್ಳಿತೆರೆಯ ಭಾವಶಿಲ್ಪಿ’ ಎಂಬ ಕೃತಿ ರಚಿಸಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರನ್ನು ಕುರಿತೇ ಮತ್ತೊಂದು ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟ ಕೃತಿ-ನಾ ಕಂಡ ಪುಟ್ಟಣ್ಣ ಕಣಗಾಲ್ . 

ಡಿ.ಬಿ.ಬಸವೇಗೌಡ

Awards