About the Author

ಲೇಖಕ ಡಿ.ಎಸ್. ವೀರಯ್ಯ ಅವರು ಬೆಂಗಳೂರಿನ ಗಿರಿನಗರದವರು. ಎಂ.ಕಾಂ, ಎಲ್.ಎಲ್.ಬಿ, ಡಿ.ಪಿ.ಎಂ ಹಾಗೂ ಐಆರ್, ಡಿಪ್ಲೊಮಾ ಇನ್ ಜರ್ನಲಿಸಂ ಪದವೀಧರರು. ಪ್ರಸ್ತುತ ಡಿ. ದೇವರಾಜ್ ಟ್ರಕ್ಕ್ ಟರ್ಮಿನಲ್ ಅಧ್ಯಕ್ಷರು. ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ, ರಾಜ್ಯ ಕನ್ನಡ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 

ಕೃತಿಗಳು:  ಬಾಬಾ ಸಾಹೇಬ್ ಅಂಬೇಡ್ಕರ್ ಸಂದೇಶಗಳು.

ಪ್ರಶಸ್ತಿ-ಪುರಸ್ಕಾರಗಳು: ಸಮಾಜ ರತ್ನ, ಕರ್ನಾಟಕ ರತ್ನ, ಬುದ್ಧ ರತ್ನ, ಬೆಸ್ಟ್ ಸಿಟಿಜನ್ ಆಫ್ ಇಂಡಿಯಾ, ಸರ್. ಎಂ.ವಿಶ್ವೇಶ್ವರಯ್ಯ ಆವಾರ್ಡ್, ಸಂಘಟನ ಶಿಲ್ಪಿ ಸೇರಿದಂತೆ  ಹಲವಾರು ಪ್ರಶಸ್ತಿ-ಗೌರವಗಳು ಲಭಿಸಿವೆ. 

ಡಿ.ಎಸ್. ವೀರಯ್ಯ