About the Author

ಡಿ. ಉಮಾಪತಿಯವರು ಕನ್ನಡದ ಉತೃಷ್ಟ ಲೇಖಕರಲ್ಲೊಬ್ಬರು. ಪತ್ರಕರ್ತರು, ಬರಹಗಾರರು ಆಗಿರುವ ಅವರು ಮೊದಲು ಕನ್ನಡ ದೈನಂದಿನ ಪತ್ರಿಕೆಯಾದ  ಕನ್ನಡ ಪ್ರಭದಲ್ಲಿ ಪತ್ರಕರ್ತರಾಗಿದ್ದು ನಂತರ ಪ್ರಜಾವಾಣಿಯಲ್ಲಿ ದೆಹಲಿಯ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದಾರೆ. ಪ್ರಜಾವಾಣಿಯಲ್ಲಿ “ದೆಹಲಿ ನೋಟ” ಎಂಬ ಅಂಕಣ ಬರೆಯುತ್ತಿದ್ದರು. ಅದೇ ಅಂಕಣದ ಹೆಸರಿನ ಪುಸ್ತಕವನ್ನು ಸಹ ಪ್ರಕಟಿಸಿದ್ದಾರೆ. ಪ್ರಸ್ತುತ ’ನ್ಯಾಯ ಪಥ’ ಪತ್ರಿಕೆಯಲ್ಲಿ ಕನ್ಸಲ್ಟಿಂಗ್ ಎಡಿಟರ್‌ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಡಿ. ಉಮಾಪತಿ