About the Author

ಕವಿ ಡಿ. ವಿ. ಪ್ರಹ್ಲಾದ್ ಅವರು ಮೂಲತಃ ಬೆಂಗಳೂರಿನವರು. 'ಡೀಮರ್', 'ನಾಳೆಯಿಂದ', 'ದಯಾ... ನೀ ಭವಾ... ನೀ' - ಪ್ರಕಟಿತ ಕವನ ಸಂಕಲನ. 'ಹೊಳೆದದ್ದು ತಾರೆ' - ಆಯ್ದ ಸಂಪಾದಕೀಯ. 'ಅನುದಿನವಿದ್ದು' - ಅಗಲಿದ ಲೇಖಕರ ನೆನಪುಗಳ ಸಂಗ್ರಹ. ‘ಎ. ಕೆ. ರಾಮಾನುಜನ್ ಹೆಜ್ಜೆಗುರುತು' ಸಹ ಸಂಪಾದಿತ ಕೃತಿ, 'ಬಗೆ ತೆರೆದ ಬಾನು'- ಸಾಹಿತಿಗಳ ಸಂದರ್ಶನ ಸಂಕಲನ, 'ಮುಕ್ತ ಛಂದ'- ಶಾಂತಿನಾಥ ದೇಸಾಯಿ ವ್ಯಕ್ತಿ ಕುರಿತ ಅನೇಕ ಕೃತಿಗಳನ್ನು ಸಂಪಾದಿಸಿದ್ಧಾರೆ. `ಸಂಚಯ’ ಸಾಹಿತ್ಯ ಪತ್ರಿಕೆಯ ನಿರಂತರ ಮೂರು ದಶಕಗಳಿಂದ ಸಂಪಾದಿಸಿ ಪ್ರಕಟಿಸುತ್ತಿದ್ದರು.

ಡಿ.ವಿ. ಪ್ರಹ್ಲಾದ್