About the Author

ಕವಿ, ಕತೆಗಾರ ಸೇರಿದಂತೆ ಮುಂತಾದ ಅನೇಕ ಸಾಹಿತ್ಯ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು ದಾದಾಪೀರ್‌ ಜೈಮನ್‌. ಅವರ ಹಲವಾರು ಕವಿತೆಗಳು ಪ್ರಜಾವಾಣಿ ಮುಂತಾದ ಕನ್ನಡ ದಿನ ಪತ್ರಿಕೆಯಲ್ಲಿ ಪ್ರಕಟವಾಗಿವೆ. ಅವರ ‘ಜಾಲಗಾರ’ ಕತೆಗೆ ಸಂಗಾತ ಕತಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಹಾಗೂ ಮುಂತಾದ ರಾಜ್ಯ ಮಟ್ಟದ ಕತಾ ಸ್ಪರ್ಧೆಯಲ್ಲಿ ಬಹುಮಾನಗಳು ಸಂದಿವೆ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಅವರು ಸಾಹಿತ್ಯ ಓದು-ಬರೆಹದಲ್ಲಿ ಸಕ್ರಿಯರು.

ದಾದಾಪೀರ್‌ ಜೈಮನ್‌

Awards

Stories/Poems