About the Author

ಲೇಖಕಿ ಡಾ.ದಾಕ್ಷಾಯಣಿ ಯಡಹಳ್ಳಿ ಅವರು ಸದ್ಯ ಮುಂಬೈ ನಿವಾಸಿ. ಹೊರನಾಡ ಕನ್ನಡಿಗರಾಗಿ ಕನ್ನಡತನವನ್ನು ಉಳಿಸಿಕೊಂಡು ಕನ್ನಡ ಸೇವೆಯಲ್ಲಿ ನಿರತರಾಗಿದ್ದಾರೆ.  ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಎಂ.ಎ. ಪದವೀಧರರು. ಶಾಲಾ ಮುಖ್ಯೋಪಾಧ್ಯಾಯರಾಗಿ ನಿವೃತ್ತರು. ಕಥೆಗಳು, ಏಕಾಂತ ನಾಟಕಗಳನ್ನು ರಚಿಸಿದ್ದಾರೆ. ಇವರ ಸಾಹಿತ್ಯ ಸೇವೆಗೆ ಹಲವು ಪ್ರಶಸ್ತಿಗಳು ಲಭಿಸಿವೆ.

ಕೃತಿಗಳು: ರೆಕ್ಕೆಗಳು (ಕಥಾ ಸಂಕಲನ)

ದಾಕ್ಷಾಯಣಿ ಯಡಹಳ್ಳಿ