About the Author

ಪತ್ರಕರ್ತ, ಚಿಂತಕ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಮೂಲತಃ ಕುಂಬಳಗೋಡಿನ ದೊಡ್ಡಿಪಾಳ್ಯದವರು. ಗೌರಿ ಲಂಕೇಶ್‌, ವಾರಪತ್ರಿಕೆಯಲ್ಲಿ ವರದಿಗಾರರಾಗಿ, ಸುದ್ದಿ ವಿಶ್ಲೇಷಕರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಗೌರಿ ಮೀಡಿಯಾ ಟ್ರಸ್ಟ್‌ನ ಕಾರ್ಯದರ್ಶಿಯಾಗಿ ಯಾಗಿರುವ ಇವರು ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ