About the Author

ಡಾ. ದೊರೇಶ ಬಿಳೆಕೆರೆ ಅವರು ಚೆನ್ನರಾಯಪಟ್ಟಣದ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ. ಪದವಿ, ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಎಂ.ಎ, ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಎಂ.ಫಿಲ್ ಮತ್ತು ತುಮಕೂರು ವಿ.ವಿ.ಯಿಂದ ಪಿಎಚ್.ಡಿ ಪದವೀಧರರು. ಸದ್ಯ, ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರು.

ಕೃತಿಗಳು: ಬಹುರೂಪ, ನಿರ್ವಚನ

ದೊರೇಶ ಬಿಳೆಕೆರೆ