About the Author

ಲೇಖಕ ಇ. ಆರ್. ರಾಮಚಂದ್ರನ್ ಅವರು `ಶಂಕರ್‍ಸ್‌ ವೀಕ್ಲಿ'ಯಲ್ಲಿ ಹಾಸ್ಯ ಲೇಖನವನ್ನು ಬರೆಯುತ್ತಿದ್ದರು. ಫಿಲಿಪ್ಸ್ ಕಂಪನಿಯಿಂದ ನಿವೃತ್ತರಾದ ನಂತರ ಮೈಸೂರಿನಲ್ಲಿ ನೆಲೆಸಿದ್ದಾರೆ. ಅವರು ಈಗ ಅಪರಂಜಿ ಮಾಸಿಕ ಪತ್ರಿಕೆಗೆ ಹಾಸ್ಯ ಲೇಖನ ಬರೆಯುತ್ತಿದ್ದು ಕೆಂಡಸಂಪಿಗೆ, ಆಂದೋಲನ ಮುಂತಾದೆಡೆ ಅವರ ಲೇಖನಗಳು ಪ್ರಕಟವಾಗಿವೆ. ಚುರುಮುರಿ, ಹಿಂದುಸ್ತಾನ್ ಟೈಮ್ಸ್, ಸಿಎನ್ ಎನ್ ಮತ್ತು ನ್ಯೂಸ್‌ 18ನಲ್ಲಿ ಅವರ ಲೇಖನಗಳು ಪ್ರಕಟವಾಗಿವೆ. ‘ಅಜ್ಜಿ ಮತ್ತು ಇತರ ಕತೆಗಳು’ ಅವರ ಪ್ರಕಟಿತ ಕೃತಿ.

ಇ. ಆರ್. ರಾಮಚಂದ್ರನ್