About the Author

ಜಿ. ಶ್ರೀನಿವಾಸಮೂರ್ತಿ ಹಿರಿಯ ಲೇಖಕರು. ಪ್ರೊ. ರಾಮ್ ಶರಣ್ ಶರ್ಮ (ಆರ್.ಎಸ್.ಶರ್ಮ) ಅವರ ‘ಶೂದ್ರಾಸ್ ಇನ್ ಏನ್ಶೆಂಟ್ ಇಂಡಿಯಾ’ ಕೃತಿಯನ್ನು ‘ಪ್ರಾಚೀನ ಭಾರತದಲ್ಲಿ ಶೂದ್ರರು’ ಶೀರ್ಷಿಕೆಯಡಿ ಹಾಗೂ ರಾಜ ಮಹೇಂದ್ರ ವಿಕ್ರಮ ವರ್ಮ ಅವರ ‘ಮತ್ತವಿಲಾಸ ಪ್ರಹಸನ’ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ವಿಮಾನ ವಿಜ್ಞಾನ ವೈಜ್ಞಾನಿಕ ಮಾಹಿತಿಪೂರ್ಣ ಕೃತಿ), ಗೋಪಾಲಕೃಷ್ಣ ನಾಯರಿ (ಜೀವನ ಚಿತ್ರ) ಅವರ ಮತ್ತೊಂದು ಕೃತಿ-ಪಕ್ಷಿಗಳ ಹಾರಾಟ. 

ಜಿ. ಶ್ರೀನಿವಾಸಮೂರ್ತಿ