About the Author

ಲೇಖಕ ಗಂಗಪ್ಪ ಎ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತಾಳೂರು ಗ್ರಾಮದವರು. ಪ್ರಸ್ತುತ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರು. “ಕನ್ನಡ ರಂಗಭೂಮಿ ಮತ್ತು ಸಿನಿಮಾ- ಅಂತಃ ಬಂಧದ ನೆಲೆಗಳು” ವಿಷಯವಾಗಿ ಪಿಎಚ್.ಡಿ ಅಧ್ಯಯನ ಕೈಗೊಂಡಿದ್ದಾರೆ.  'ಚೊಚ್ಚಲು (ಸಂಶೋಧನಾ ಲೇಖನಗಳು) ಇವರ ಮೊದಲ ಕೃತಿ.

ಗಂಗಪ್ಪ ಎ