About the Author

ಡಾ. ಗವಿಸಿದ್ದಪ್ಪ ಎಚ್.ಪಾಟೀಲ ಅವರು ಚಿಂತಕ. ಕನಕದಾಸರು ಕುರಿತ ಕಾವ್ಯ, ಲೇಖನ ಬರೆದಿದ್ದಾರೆ. ಕನಕದಾಸರ ಕುರಿತ ಸಂವಾದ ಹಾಗೂ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡಿಸಿದ್ದಾರೆ. ಗಡಿಭಾಗದಲ್ಲಿ ಕನಕರ ಸಂದೇಶ ಪ್ರಸಾರ ಮಾಡುತ್ತಿದ್ದಾರೆ. ಕನಕಸಿರಿ, ಕನಕ ಚಿಂತನೆ, ಜೀವ ಯಾವ ಕುಲ, ಕನಕದಾಸರು ಮತ್ತು ಅಂಬೇಡ್ಕರ್ ಮುಂತಾದ ಪುಸ್ತಕಗಳನ್ನು ಹೊರತಂದಿದ್ದಾರೆ.

ಗವಿಸಿದ್ದಪ್ಪ ಎಚ್. ಪಾಟೀಲ