About the Author

ಲೇಖಕಿ, ಕತೆಗಾರ್ತಿ ಗಾಯತ್ರಿ ರಾಜ್ ಮೂಲತಃ ದಾವಣಗೆರೆಯವರು. ವಿಜ್ಞಾನ ವಿದ್ಯಾರ್ಥಿಯಾದರು ಅವರು ಸಾಹಿತ್ಯದಲ್ಲಿ ಅಪಾರ ಆಸಕ್ತಿ. ಅವರ ಕತೆಗಳು ಸುಧಾ, ತರಂಗ, ಕರ್ಮವೀರದಲ್ಲಿ ಪ್ರಕಟಗೊಂಡಿದ್ದು ವಿಜಯಕರ್ನಾಟಕ, ಪ್ರಜಾವಾಣಿ, ಉದಯವಾಣಿಯಲ್ಲಿ ನಿಯಮಿತವಾಗಿ ಲೇಖನ ಪ್ರಕಟಣೆ ಕಾಣುತ್ತಿವೆ. ಸಂಪದ ಸಾಲು ಎಂಬ ಪತ್ರಿಕೆಯಲ್ಲಿ ಒಂದು ವರ್ಷದಿಂದ "ಹೆಣ್ಣೆ ಬದುಕು ಸುಂದರ ಕಣೆ" ಎಂಬ ಅಂಕಣವನ್ನು ಬರೆಯುತ್ತಿದ್ದಾರೆ. ಅವರ ಕತಾ ಸಂಕಲನ ‘ಬಣ್ಣದ ಜೋಳಿಗೆ’ ಇತ್ತಿಚೆಗೆ ಪ್ರಕಟವಾಗಿದೆ.

ಗಾಯತ್ರಿ ರಾಜ್

Stories/Poems