About the Author

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಸಾಹಿತಿ ಮಹೇಶ್ವರಯ್ಯ ಎಚ್. ಎಂ ಅವರು ಅಂತರರಾಷ್ಟ್ರೀಯ ದ್ರಾವಿಡ ಭಾಷಾ ಶಾಸ್ತ್ರಸಂಸ್ಥೆಯ ಅಧ್ಯಕ್ಷರು ಆಗಿದ್ದಾರೆ. ಕನ್ನಡ ಭಾಷೆ, ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಇವರಿಗೆ ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಸಾಹಿತ್ಯ ಸಂಶೋಧನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪೂರ್ಣಚಂದ್ರತೇಜಸ್ವಿ ಇವರು ಬರೆದ ಪ್ರಮುಖ ಕೃತಿಯಾಗಿದೆ. 

ಎಚ್.ಎಂ. ಮಹೇಶ್ವರಯ್ಯ