About the Author

ಆಕಾಶವಾಣಿ ಹಾಗೂ ದೂರದರ್ಶನಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಹೆಚ್ಚುವರಿ ಮಹಾನಿದೇಶಕರಾಗಿ ಸೇವೆ ಸಲ್ಲಿಸಿದ ಎಚ್.ಆರ್. ಕೃಷ್ಣಮೂರ್ತಿ ಅವರು ವಿಜ್ಞಾನ ಲೇಖಕರು. ಕಲ್ಪವೃಕ್ಷದ ಜಾಡು ಹಿಡಿದು, ಪರಿಸರ, ನಮ್ಮ ಮರಗಳು ಇವರ ಕೃತಿಗಳು. ಡಾ. ಉಲ್ಲಾಸ ಕಾರಂತ ಅವರು ಇಂಗ್ಲಿಷ್ ನಲ್ಲಿ ಬರೆದ ಕೃತಿಯನ್ನು ‘ಹುಲಿಯ ಬದುಕು’ ಶೀರ್ಷಿಕೆಯಡಿ ಈ ಲೇಖಕರು ಕನ್ನಡಕ್ಕೆ ಅನುವಾದಿಸಿದ್ದಾರೆ. 

ವಿಜ್ಞಾನ ಸಾಹಿತ್ಯ ಪ್ರಶಸ್ತಿ, ಶ್ರೇಷ್ಠ ವಿಜ್ಞಾನ ಲೇಖಕ ಪ್ರಶಸ್ತಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿ, ವಿಜ್ಞಾನ ಸಂವಹನ ಪ್ರಶಸ್ತಿ, ಜೀವಮಾನ ಸಾಧನೆಯ ಪ್ರಶಸ್ತಿ ಲಭಿಸಿವೆ. 

ಎಚ್.ಆರ್‌. ಕೃಷ್ಣಮೂರ್ತಿ

Awards