About the Author

ದರುಶನ ಕಾವ್ಯನಾಮದ ದರ್ಶನ್.ಹೆಚ್. ಎಸ್   ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊಸಕೊಡಿಗೆ ಗ್ರಾಮದವರು. ‘ನಿಟ್ಟೆ’ ಸಂಸ್ಥೆಯಲ್ಲಿ ಎಂಜಿನಿಯರಿಂಗ್ ಪದವೀಧರರು. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. 

ಕೃತಿಗಳು: ತಾಯಿಗರ್ಭದಿಂದ ಭೂಗರ್ಭದವರೆಗೂ (ಕವನಗಳ ಸಂಕಲನ-2017) 

ಎಚ್.ಎಸ್. ದರ್ಶನ್‌ (ದರುಶನ)

(01 Mar 1990)